ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, 15 ದಿನಗಳ ಹಿಂದೆ ನೆರೆಹೊರೆಯವರು ಇದೇ ರೀತಿ ದೂರು ನೀಡಿದ್ದರು. ಈ ಬಗ್ಗೆ ಸಿದ್ಧಿಖಿ ಅವರನ್ನು ವಿಚಾರಿಸಿದಾಗ, ನನ್ನ ಕುಟುಂಬದಲ್ಲಿ ಎಲ್ಲವೂ ಸರಿ ಇದೆ ಎಂದು ಹೇಳಿದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ಸ್ವರೂಪ್ ಪಾಂಡೆ ಅವರು ತಿಳಿಸಿದ್ದಾರೆ.