ಸಂಸ್ಕೃತ ಈಗ ಧಾರ್ಮಿಕ ಮಂತ್ರ, ಚಟುವಟಿಕೆಗಳಿಗೆ ಮಾತ್ರ ಸೀಮಿತವಾಗಿದೆ. ವಿಜ್ಞಾನ ಎಲ್ಲಿ ಕೊನೆಯಾಗುತ್ತದೋ ಅಲ್ಲಿ ಸಂಸ್ಕೃತ ಪ್ರಾರಂಭವಾಗುತ್ತದೆ. ಪ್ರತಿನಿತ್ಯದ ವ್ಯವಹಾರದಲ್ಲಿ ನಾವು ಸಂಸ್ಕೃತವನ್ನು ಬಳಕೆ ಮಾಡದೇ ಅದನ್ನು ದುರ್ಬಲಗೊಳಿಸಿದ್ದೇವೆ ಎಂದು ಆದಿತ್ಯನಾಥ್ ಹೇಳಿದ್ದರು. ಉತ್ತರ ಪ್ರದೇಶದಲ್ಲಿ ಅಂದಾಜು 25 ನಿಯತಕಾಲಿಕೆಗಳು ಪ್ರಕಟವಾಗುತ್ತಿದೆ.