ಈ ಕುರಿತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಷಿ ಅವರಿಗೆ ಪತ್ರ ಬರೆದಿರುವ ತೃಣ ಮೂಲ ಕಾಂಗ್ರೆಸ್ ಪಕ್ಷದ ನಾಯಕಿ ಒಂದು ದೇಶ ಒಂದು ಚುನಾವಣೆ ವಿಷಯದ ಕುರಿತು ಸಭೆ ಆಯೋಜಿಸುವ ಬಗ್ಗೆ ನಮಗೆ ಮಾಹಿತಿ ಬಂದ ವೇಳೆಗೆ ಸಮಯ ಕಡಿಮೆ ಇತ್ತು, ಈ ಬಗ್ಗೆ ಸಲಹೆಗಳನ್ನು ಪಡೆಯುವುದಕ್ಕೆ ಕೇಂದ್ರ ಸರ್ಕಾರ ಶ್ವೇತ ಪತ್ರ ಹೊರಡಿಸಲಿ ಎಂದು ಹೇಳಿದ್ದಾರೆ.