ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್, ಟಿ ಆರ್ ಎಸ್ ಮುಖ್ಯಸ್ಥ ಕೆ ಚಂದ್ರಶೇಖರ್ ರಾವ್, ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಸಭೆಯಲ್ಲಿ ಭಾಗವಹಿಸುತ್ತಿಲ್ಲ.