ಲೋಕಸಭಾ ಚುನಾವಣೆ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಭಾರಿ ಮುಖಭಂಗ ಅನುಭವಿಸಿದ ಚಂದ್ರಬಾಬು ನಾಯ್ಡು ಅವರಿಗೆ ಪಕ್ಷದ ಸಂಸದರು ಈಗ ಮತ್ತೊಂದು ಶಾಕ್ ನೀಡಿದ್ದು, ಟಿಡಿಪಿಯ ರಾಜ್ಯಸಭಾ ಸದಸ್ಯರಾದ ವೈ.ಎಸ್. ಚೌಧರಿ, ಟಿಜಿ ವೆಂಕಟೇಶ್, ಸಿಎಂ ರಮೇಶ್ ಹಾಗೂ ಟಿಜಿ ವೆಂಕಟೇಶ್ ಅವರು ಇಂದು ಬಿಜೆಪಿ ಕಾರ್ಯಾಧ್ಯಕ್ಷ ಜೆಪಿ ನಡ್ಡಾ ಅವರ ನೇತೃತ್ವದಲ್ಲಿ ಅಧಿಕೃತವಾಗಿ ಬಿಜೆಪಿ ಸೇರಿದರು.