ಘಟನೆಯಾಗಿರುವ ಯಾರ್ಡ್ ನಲ್ಲಿ ಸ್ಟೆಲ್ತ್ ಗೈಡೆಡ್ ಕ್ಷಿಪಣಿ ವಿಧ್ವಂಸಕ 'ವಿಶಾಖಪಟ್ಟಣಂ' ಅನ್ನು ತಯಾರಿಸಲಾಗುತ್ತಿದೆ. ಎಂಡಿಎಸ್ಎಲ್ ಜತೆಗೆ ಮಾಡಿಕೊಳ್ಳಲಾಗಿರುವ 29,340 ಕೋಟಿ ರೂ.ಗಳ'ಪ್ರಾಜೆಕ್ಟ್ 15-ಬಿ' ಒಪ್ಪಂದದದಡಿಯಲ್ಲಿ ಅಂತಹ ನಾಲ್ಕು ಹಡಗುಗಳನ್ನು ನಿರ್ಮಿಸಲಾಗುತ್ತಿದ್ದು ಇದು ಮೊದಲನೆಯದಾಗಿದೆ.18 ನೇ ಶತಮಾನಕ್ಕೆ ಸೇರಿದ ಈ ಡಾಕ್, ಭಾರತೀಯ ನೌಕಾಪಡೆಯ ಹಡಗು ನಿರ್ಮಾಣದಲ್ಲಿ ಅಗ್ರಗಣ್ಯವಾಗಿದ್ದು ಸ್ಕಾರ್ಪೀನ್ ಜಲಾಂತರ್ಗಾಮಿ ನೌಕೆಗಳನ್ನು ನಿರ್ಮಿಸಲು ಇಲ್ಲಿ ಒಪ್ಪಂದ ಮಾಡಿಕೊಳ್ಲಲಾಗಿದೆ.