ಮುಕೇಶ್ ಗೆ ಈಗಾಗಲೇ ನೋಟಿಸ್ ನೀಡಲಾಗಿದ್ದು, ಅವರು ತಮ್ಮ ಆದಾಯದ ಬಗ್ಗೆ ಒಪ್ಪಿಕೊಂಡಿದ್ದಾರೆ. ಕಚೋರಿ- ಸಮೋಸಾಗೆ ಬೇಕಾಗುವ ಪದಾರ್ಥ, ಎಣ್ಣೆ, ಎಲ್ ಪಿಜಿ ಸಿಲಿಂಡರ್ ಗಳು ಇತ್ಯಾದಿ ಖರ್ಚಿನ ಮಾಹಿತಿಯನ್ನೂ ನೀಡಿದ್ದಾರೆ ಎಂದು ಪ್ರಕರಣದ ತನಿಖೆಯ ಭಾಗವಾಗಿರುವ ರಾಜ್ಯ ಗುಪ್ತಚರ ಇಲಾಖೆ ಸದಸ್ಯರೊಬ್ಬರು ತಿಳಿಸಿದ್ದಾರೆ.