ಈ ಘಟನೆಯನ್ನು ತೀವ್ರವಾಗಿ ಖಂಡಿಸುವುದಾಗಿ ಹೇಳಿರುವ ಮಮತಾ ಬ್ಯಾನರ್ಜಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದೆ. ರಾಜ್ಯದಲ್ಲಿ ಇಂತಹ ಘಟನೆ ನಡೆಯಲು ಅವಕಾಶ ನೀಡುವುದಿಲ್ಲ.ಗಾಯಾಳುಗಳ ಜೊತೆಗೆ ಮಾತುಕತೆ ನಡೆಸಿದ್ದು, ಮೂವರಿಗೂ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.