ಅಸ್ಸಾಂ, ಗುಜರಾತ್, ಪುದುಚೆರಿ, ಜಾರ್ಖಂಡ್, ಪಂಜಾಬ್, ಉತ್ತರಾಖಂಡ್ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಜೀತದಾಳುಗಳನ್ನು ಶೇಕಡಾ 100ರಷ್ಟು ಪುನರ್ವಸತಿ ಕಲ್ಪಿಸಲಾಗಿದೆ. ಆದರೆ ಹರ್ಯಾಣದಲ್ಲಿ ಪರಿಸ್ಥಿತಿ ಶೋಚನೀಯವಾಗಿದ್ದು ಇಲ್ಲಿನ ಒಟ್ಟು 594 ಜೀತದಾಳುಗಳಲ್ಲಿ ಕೇವಲ 92 ಜೀತದಾಳುಗಳಿಗೆ ಪುನರ್ವಸತಿ ಕಲ್ಪಿಸಲಾಗಿದೆ.