ಡಾ. ಸಿಂಗ್ ಅವರ ನಿವಾಸಕ್ಕೆ ತೆರಳಿದ ನಿರ್ಮಲಾ ಸೀತರಾಮನ್ ಕೆಲ ಕಾಲ ಮಾತುಕತೆ ನಡೆಸಿದರು. ಡಾ. ಮನಮೋಹನ್ ಸಿಂಗ್ ಅಂತರರಾಷ್ಟ್ರೀಯ ಆರ್ಥಿಕ ತಜ್ಞರಾಗಿದ್ದು , 1991ರಲ್ಲಿ ಅಂದಿನ ಪ್ರಧಾನಿ ಪಿವಿ ನರಸಿಂಹರಾವ್ ಅವರ ಸಂಪುಟದಲ್ಲಿ ಹಣಕಾಸು ಸಚಿವರಾಗಿದ್ದರು ಅಲ್ಲದೆ ದೇಶದ ಆರ್ಥವ್ಯವಸ್ಥೆಯನ್ನು ಉದಾರೀಕರಣಕ್ಕೆ ಮುಕ್ತಗೊಳಿಸಿದ್ದ ಪ್ರಮುಖ ವ್ಯಕ್ತಿಯಾಗಿದ್ದಾರೆ.