ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಸಿಆರ್ ಡಿಎ ಸಹಾಯಕ ಆಯುಕ್ತ ನರೇಂದ್ರ ನಾಥ್ ಅವರು, ಅಕ್ರಮ ಭೂ ಒತ್ತವರಿಗೆ ಸಂಬಂಧಿಸಿದಂತೆ ಪ್ರಾಧಿಕಾರ ಗಂಭೀರವಾಗಿದ್ದು, ಆಡಳಿತದಲ್ಲಿ ಪಾರದರ್ಶಕತೆ ತರುವುದು ನಮ್ಮ ಉದ್ದೇಶ. ಯಾವುದೇ ಒತ್ತಡ, ರಾಜಕೀಯ ಒತ್ತಾಯಕ್ಕೆ ಮಣಿಯುವುದಿಲ್ಲ ಎಂಬ ಸಂದೇಶವನ್ನು ಜನರಿಗೆ ರವಾನಿಸಬೇಕು ಎಂದು ಹೇಳಿದರು.