ಪುಲ್ವಾಮಾ ಭಯೋತ್ಪಾದಕ ದಾಳಿ ಒಂದು ಆಕಸ್ಮಿಕ ಎಂದು ಉಲ್ಲೇಖಿಸಿದ್ದಕ್ಕೆ ಟೀಕಿಸಿದ ಪ್ರಧಾನಿ ಮೋದಿ ಮತ್ತು ಕೇಂದ್ರದ ಮೂವರು ಸಚಿವರುಗಳು ಹೇಳಿಕೆಗೆ ಪ್ರತಿಕ್ರಿಯಿಸಿರುವ ದಿಗ್ವಿಜಯ್ ಸಿಂಗ್, ನನ್ನನ್ನು ಪಾಕಿಸ್ತಾನ ಬೆಂಬಲಿಗ ಮತ್ತು ದೇಶ ವಿರೋಧಿ ಎಂದು ಹೇಳಿರುವ ದೆಹಲಿಯ ಪೊಲೀಸರು ಕೇಂದ್ರ ಸರ್ಕಾರದ ಹಿಡಿತದಲ್ಲಿದ್ದಾರೆ. ನಿಮಗೆ ಅಷ್ಟು ಧೈರ್ಯವಿದ್ದರೆ ನನ್ನ ಮೇಲೆ ಕೇಸು ಹಾಕಿಸಿ ಎಂದರು.