ಜಗನ್ ಮೋಹನ್ ರೆಡ್ಡಿ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಆಗಬೇಕೆಂಬುದು ನನ್ನ ಬಯಕೆ, ಆ ನಿಟ್ಟಿನಲ್ಲಿ ಕೆಲಸ ಮಾಡಲು ನಾನು ಇಷ್ಟಪಟ್ಟು ವೈಎಸ್ ಆರ್ ಕಾಂಗ್ರೆಸ್ ಸೇರಿದ್ದೇನೆ ಎಂದು ಜಯಸುಧಾ ಹೇಳಿದ್ದಾರೆ. ವೈಎಸ್ ಆರ್ ಕಾಂಗ್ರೆಸ್ ಸೇರಿರುವುದು ನನಗೆ ಸಂತಸ ತಂದಿದೆ. ವಾಪಸ್ ನನ್ನ ಮನೆಗೆ ಬಂದಂತೆ ಅನಿಸುತ್ತಿದೆ ಎಂದು ಹೇಳಿದ್ದಾರೆ.