ವೈಮಾನಿಕ ದಾಳಿಯಲ್ಲಿ ಭಾರೀ ಸಂಖ್ಯೆಯ ಜೈಷೆ ಉಗ್ರರು, ತರಬೇತಿದಾರರು, ಉಗ್ರ ಸಂಘಟನೆಯ ಹಿರಿಯ ಕಮಾಂಡರ್ಗಳು, ಜಿಹಾದಿಗಳು ಮೃತಪಟ್ಟಿದ್ದಾರೆ ಎಂದು ಭಾರತೀಯ ವಿದೇಶಾಂಗ ಕಾರ್ಯದರ್ಶಿ ವಿಜಯ್ ಗೋಖಲೆ ಅವರು ಹೇಳಿದ್ದಾರೆ. ಆದರೆ ದಾಳಿಯಲ್ಲಿ ಯಾವುದೇ ಸಾವು-ನೋವಾಗಿಲ್ಲ. ಕೆಲವು ಪೈನ್ ಮರಗಳು ಮುರಿದಿವೆ ಎಂದು ಪಾಕ್ ವಾದಿಸುತ್ತಿದೆ.