ನವದೆಹಲಿ: ಭಾನುವಾರ ನಿಧನದರಾದ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಕಾಲೇಜ್ ದಿನಗಳಲ್ಲಿ ಐಐಟಿ-ಬಾಂಬೆಯ 40 ಸ್ನೇಹಿತರಿಗೆ ರುಚಿಕರವಾದ ಅಡಿಗೆ ಮಾಡುವ ಮೂಲಕ ಮೆಸ್ ಕಾರ್ಮಿಕರ ಮುಷ್ಕರಕ್ಕೆ ಅಂತ್ಯಹಾಡಿದ್ದರು ಎಂದು ಅವರ ಆಪ್ತ ಸ್ನೇಹಿತರೊಬ್ಬರು ಪರಿಕ್ಕರ್ ಅವರ ವಿದ್ಯಾರ್ಥಿ ಜೀವನವನ್ನು ನೆನಪಿಸಿಕೊಂಡಿದ್ದಾರೆ.