ಸ್ಮೃತಿ ಇರಾನಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮಾಜಿ ಸಂಸದೆ, ನಟಿ ರಮ್ಯಾ ಅವರು ಸ್ಮೃತಿ ಇರಾನಿ ಮಹಿಳೆಯರು ಮಾಡುವ ಕೆಲಸದಲ್ಲಿ ಕೆಟ್ಟದ್ದನ್ನೇ ಹುಡುಕುತ್ತಾರೆ. ಮಹಿಳೆ ಮುಟ್ಟಿದ ಹಾರವನ್ನು ಪ್ರತಿಮೆಗೆ ಹಾಕಿದಾಕ್ಷಣ ಅದು ಮೈಲಿಗೆಯಾಗುವುದಿಲ್ಲ. ನಮ್ಮ ದೇಹವೇ ದೇಗುಲ ಎಂದು ಹಿಂದೂ ಧರ್ಮ ಹೇಳುತ್ತದೆ. ದೇವರು ಎಲ್ಲಾ ಕಡೆ ಇದ್ದಾನೆ. ಪ್ರಿಯಾಂಕಾ ಮಾಡಿದರಲ್ಲಿ ಅವಮಾನ ಮಾಡುವಂತದ್ದು ಏನಿದೆ? ನೀವೂ ಕೂಡಾ ಮಹಿಳೆ ಎಂದು ರಮ್ಯಾ ಹೇಳಿದ್ದಾರೆ.