ಭಾರತವು ಕ್ಷಿಪಣಿ ನಿಯೋಜಿಸಿದ್ದಕ್ಕೆ ಪ್ರತಿಯಾಗಿ ಪಾಕಿಸ್ತಾನ ಸಹ ತಿರುಗೇಟು ನೀಡಲು 13 ಕ್ಷಿಪಣಿಗಳನ್ನು ಭಾರತದತ್ತ ಮುಖ ಮಾಡಿ ಸಜ್ಜುಗೊಳಿಸಿತ್ತು. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಹಾಗೂ ಧಸ್ಮಾನಾ ಅವರು ಅಮೆರಿಕ, ಯುಎಇ ಮತ್ತು ಸೌದಿ ಅರೇಬಿಯಾ ಸರ್ಕಾರದ ಜೊತೆಗೂ ಮಾತನಾಡಿ ಪಾಕಿಸ್ತಾನದ ಮೇಲೆ ಅಭಿನಂದನ್ ರನ್ನು ಬಿಡುಗಡೆ ಮಾಡುವಂತೆ ಒತ್ತಡ ಹೇರಲು ಹೇಳಿದ್ದರು.