ದೆಹಲಿ: ಮಾರ್ಚ್ 27ರವರೆಗೂ ರಾಬರ್ಟ್ ವಾದ್ರಾ ಬಂಧಿಸದಂತೆ ನ್ಯಾಯಾಲಯ ಆದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್27 ರವರೆಗೂ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಅವರನ್ನು ಬಂಧಿಸದಂತೆ ದೆಹಲಿ ನ್ಯಾಯಾಲಯ ಆದೇಶ ಹೊರಡಿಸಿದೆ.
ರಾಬರ್ಟ್ ವಾದ್ರಾ
ರಾಬರ್ಟ್ ವಾದ್ರಾ
ನವ ದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್27 ರವರೆಗೂ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಅವರನ್ನು ಬಂಧಿಸದಂತೆ ದೆಹಲಿ ನ್ಯಾಯಾಲಯ ಆದೇಶ ಹೊರಡಿಸಿದೆ.
ವಿಶೇಷ ನ್ಯಾಯಾಧೀಶ ಅರವಿಂದ್ ಕುಮಾರ್  ಈ ಆದೇಶ ಹೊರಡಿಸಿದ್ದು,  ರಾಬರ್ಟ್ ವಾದ್ರಾರಿಗೆ ಮಧ್ಯಂತರ ರಿಲೀಪ್ ನೀಡಿದ್ದಾರೆ.
ಹಿರಿಯ ವಕೀಲರಾದ  ಕೆಟಿಎಸ್ ತುಳಸಿ ರಾಬರ್ಟ್ ವಾದ್ರಾ ಅವರ ಪರವಾಗಿ ವಾದ ಮಂಡಿಸಿ,  ಅವರ ವಿರುದ್ಧದ ಆರೋಪಗಳನ್ನು ನಿರಾಕರಿಸಿದರು. ಸ್ವತಂತ್ರವನ್ನು ದುರುಪಯೋಗಪಡಿಸಿಕೊಳ್ಳದಂತೆ ಆದೇಶಿಸಿ  ನ್ಯಾಯಾಲಯ ರಾಬರ್ಟ್ ವಾದ್ರಾರಿಗೆ  ಮದ್ಯಂತರ ರಕ್ಷಣೆ ಒದಗಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com