ಹಿಂದೂಗಳನ್ನು ಭಯೋತ್ಪಾದಕರು ಎಂದು ನಂಬಿದ್ದ ಜನರು ಈಗ ಅದೇ ಧರ್ಮದೆಡೆಗೆ ಗೌರವ ತೋರುವುದರಲ್ಲಿ ವ್ಯಸ್ತರಾಗಿದ್ದಾರೆ, ಹಿಂದೂಗಳನ್ನು ಭಯೋತ್ಪಾದಕರೆಂದು ಕರೆದಿದ್ದನ್ನು ಜನರು ಎಂದಿಗೂ ಸಹಿಸುವುದಿಲ್ಲ, ಕಾಂಗ್ರೆಸ್ ಹಿಂದೂ ಸಮಾಜಕ್ಕೆ ಅವಮಾನ ಮಾಡಿದೆ, ಹಿಂದೂ ಭಯೋತ್ಪಾದನೆ ಎಂಬ ಆರೋಪಕ್ಕೆ ಕಾಂಗ್ರೆಸ್ ಕಾರಣ, ಕಾಂಗ್ರೆಸ್ ಜನತೆಯ ಕ್ಷಮೆ ಕೇಳಬೇಕೆಂದು ಜೇಟ್ಲಿ ಆಗ್ರಹಿಸಿದ್ದಾರೆ.