ಮೋದಿ ಅವರಿಗೆ ದೇಶಕ್ಕೆ ಪ್ರಧಾನಿಯಾಗಲು ಅರ್ಹರಲ್ಲ, ಅವರ ತಮ್ಮ ಘನತೆಗೆ ತಕ್ಕನಾಗಿ ನಡೆದುಕೊಳ್ಳುತ್ತಿಲ್ಲ, ಸುಮ್ಮನೆ ನಮ್ಮ ಕುಟುಂಬದ ಬಗ್ಗೆ ಮಾತನಾಡಿ ಸಮಯ ಹಾಳು ಮಾಡುವ ಬದಲು ಅದೇ ಸಮಯವನ್ನು ದೇಶದ ಅಭಿವೃದ್ಧಿಗಾಗಿ ಬಳಸಲಿ, ನಿರುದ್ಯೋಗ, ರೈತರ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಮೋದಿ ಕೆಲಸ ಮಾಡಲಿ, ಬಿಹಾರಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಲಿ ಎಂದು ಸಲಹೆ ನೀಡಿದ್ದಾರೆ.