ಫೋನಿ ಅಬ್ಬರಕ್ಕೆ 8 ಜನ ಸಾವು; ವಿದ್ಯುತ್ ಪೂರೈಕೆ ಸವಾಲಿನ ಸಂಗತಿ: ಸಿಎಂ ಪಟ್ನಾಯಕ್

ಒಡಿಶಾಗೆ ಅಪ್ಪಳಿಸಿರುವ ಫೋನಿ ಚಂಡಮಾರುತ 8 ಜನರನ್ನು ಬಲಿಪಡೆದಿದೆ.
ಫೋನಿ ಅಬ್ಬರಕ್ಕೆ 8 ಜನ ಸಾವು; ವಿದ್ಯುತ್ ಪೂರೈಕೆ ಸವಾಲಿನ ಸಂಗತಿ- ಸಿಎಂ ಪಟ್ನಾಯಕ್
ಫೋನಿ ಅಬ್ಬರಕ್ಕೆ 8 ಜನ ಸಾವು; ವಿದ್ಯುತ್ ಪೂರೈಕೆ ಸವಾಲಿನ ಸಂಗತಿ- ಸಿಎಂ ಪಟ್ನಾಯಕ್
ಭುವನೇಶ್ವರ್: ಒಡಿಶಾಗೆ ಅಪ್ಪಳಿಸಿರುವ ಫೋನಿ ಚಂಡಮಾರುತ 8 ಜನರನ್ನು ಬಲಿಪಡೆದಿದೆ. 
ಒಡಿಶಾದ ಪುರಿಗೆ ಬೆಳಿಗ್ಗೆ 8 ಗಂಟೆಗೆ ಅಪ್ಪಳಿಸಿದ ಚಂಡಮಾರುತದಿಂದ ಅವಘಡಗಳು ಸಂಭವಿಸಿದ್ದು, ಮನೆಗಳು, ಗುಡಿಸಲುಗಳು ಕೊಚ್ಚಿಹೋಗಿವೆ. 
ಫೋನಿ ಚಂಡಮಾರುತಕ್ಕೆ ಬಲಿಯಾದವರ ಸಂಖ್ಯೆ 3 ರಿಂದ 8 ಕ್ಕೆ ಏರಿಕೆಯಾಗಿದೆ. 
ಪುರಿ ಜಿಲ್ಲೆಯಲ್ಲಿ 3, ಭುವನೇಶ್ವರ್ ಪ್ರದೇಶದಲ್ಲಿ 3 ಕೇಂದ್ರಪಾರ  ಪ್ರದೇಶದಲ್ಲಿ ಪುನರ್ವಸತಿ ಕೇಂದ್ರದಲ್ಲಿ ಓರ್ವ ಹಿರಿಯ ಮಹಿಳೆ ಹಾರ್ಟ್ ಅಟ್ಯಾಕ್ ನಿಂದ ಸಾವನ್ನಪ್ಪಿದ್ದಾರೆ. 
ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಪುರಿಯಲ್ಲಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದು, ಇಂಧನ ಮೂಲಸೌಕರ್ಯ ಸಂಪೂರ್ಣವಾಗಿ ನಾಶವಾಗಿದೆ, ವಿದ್ಯುತ್ ಸರಬರಾಜು ಸವಾಲಿನ ಸಂಗತಿಗಳಾಗಿದೆ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com