"ಎನ್ಎಂಸಿಜಿ ನಿರ್ದೇಶಕ ಜನರಲ್ ರಾಜೀವ್ ರಂಜನ್ ಎಪ್ರಿಲ್ 25 ರಂದು ನನ್ನನ್ನು ಭೇಟಿ ಮಾಡಿದ್ದರು. ಆ ವೇಳೆ ನಾವು ಚರ್ಚೆ ನಡೆಸಿದ್ದು ಅಣೆಕಟ್ಟುಗಳ ನಿರ್ಮಾಣ ಸಂಬಂಧ ಕ್ರಮ ತೆಗೆದುಕೊಳ್ಲಲಾಗುತ್ತದೆ, ಗಣಿಗಾರಿಕೆಯ ವಿರುದ್ಧ ಸಹ ಕ್ರಮ ಜರುಗಿಸಲಾಗುವುದು, ಎಂದು ಲಿಖಿತ ಭರವಸೆ ನೀಡಿದ್ದಾರೆ. ಇದು ಸರ್ಕಾರ ಹಾಗೂ ಎನ್ಎಂಸಿಜಿ ಯ ಸಕಾರಾತ್ಮಕ ಉಪಕ್ರಮವಾಗಿದ್ದು, ಇದೀಗ ನಾನು ನನ್ನ ಉಪವಾಸವನ್ನು ಕೈಬಿಟ್ಟಿದ್ದೇನೆ" ಆತ್ಮಬೋಧಾನಂದ ಹೇಳಿದ್ದಾರೆ.