ಮೇ 4ರಂದು ಟಿಪ್ಪು ಸುಲ್ತಾನ್ ರ ಪುಣ್ಯತಿಥಿಯಾಗಿದ್ದು, ಈ ಕುರಿತಂತೆ ಟ್ವೀಟ್ ಮಾಡಿರುವ ಇಮ್ರಾನ್ ಖಾನ್, ಇಂದು ಮೇ 4. ಟಿಪ್ಪು ಸುಲ್ತಾನ್ ರ ಪುಣ್ಯತಿಥಿ. ಸ್ವಾತಂತ್ರ್ಯಕ್ಕಾಗಿ ಹೋರಾಡಿ ಸ್ವಾತಂತ್ರ್ಯಕ್ಕಾಗಿಯೇ ಪ್ರಾಣ ಬಿಟ್ಟ ವೀರ ಯೋಧ. ಗುಲಾಮಗಿರಿಯಲ್ಲಿ ಬದುಕುವುದಕ್ಕಿಂತ ಸ್ವತಂತ್ರವಾಗಿ ತಲೆ ಎತ್ತಿ ಬದುಕಬೇಕು ಎಂಬ ಮಹತ್ ಸಂದೇಶ ಸಾರಿದಾತ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ.