ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಈ ವಿಚಾರ ತಿಳಿಯುತ್ತಿದ್ದಂತೆಯೇ ನಾನು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೂಟ್ ರೊಂದಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದೆ. ಅಲ್ಲದೆ ಆರೋಪಿಗಳ ವಿರುದ್ಧಕಠಿಣ ಕ್ರಮ ಜರುಗಿಸುವಂತೆ ಮನವಿ ಮಾಡಿದ್ದೆ. ಸಂತ್ರಸ್ಥ ಕುಟುಂಬಸ್ಥರು ಭಯ ಪಡುವುದು ಬೇಡ. ನಾವು ಅವರೊಂದಿಗೆ ಇದ್ದೇವೆ. ಅವರಿಗೆ ಖಂಡಿತಾ ನ್ಯಾಯ ಸಿಗಲಿದೆ ಎಂದು ಹೇಳಿದರು.