ವಾರಾಣಾಸಿಯಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೋಂಡು ಮಾತನಾಡಿದ ರಾಮದಾಸ್ ಅಠಾವಳೆ ಮಾಯಾವತಿ ಅವರ ಹೇಳಿಕೆಗೆ ಟಾಂಗ್ ನೀಡಿದ್ದಾರೆ, ಜೊತೆಗೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಆರ್ ಜೆಡಿ ಮುಖಂಡ ಅಜಿತ್ ಸಿಂಗ್ ನರೇಂದ್ರ ಮೋದಿ ಮತ್ತು ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ, ಇದಕ್ಕೆಲ್ಲಾ ಮೇ 23 ರಂದು ಉತ್ತರ ದೊರಕಲಿದೆ ಎಂದು ಹೇಳಿದ್ದಾರೆ.