ನವದೆಹಲಿ: ಶರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಭಾರಿ ಹಿನ್ನಡೆಯಾಗಿದ್ದು, ಮಾಜಿ ಕೋಲ್ಕತಾ ಪೊಲೀಸ್ ಆಯುಕ್ತರಿಗೆ ಸುಪ್ರೀಂ ಕೋರ್ಟ್ ನೀಡಿದ್ದ 'ಬಂಧನದಿಂದ ಸುರಕ್ಷತೆ' ಆದೇಶವನ್ನು ತೆರುವು ಗೊಳಿಸಿದ್ದು, ರಾಜೀವ್ ಕುಮಾರ್ ಅವರಿಗೆ ಮತ್ತೆ ಬಂಧನ ಭೀತಿ ಎದುರಾಗಿದೆ.