ಇಂಡಿಯನ್ ಎಕ್ಸ್ ಪ್ರೆಸ್ ವರದಿಯ ಪ್ರಕಾರ ಶನಿವಾರ ರಾತ್ರಿ ಅನಾಮಿಕ ವ್ಯಕ್ತಿಗಳು ವ್ಯಕ್ತಿಯ ಟೋಪಿಯನ್ನು ಕಿತ್ತೆಸೆದು ಥಳಿಸಿದ್ದಾರೆ, ಸಂತ್ರಸ್ತ ವ್ಯಕ್ತಿ ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ವಾಪಸ್ಸಾಗುತ್ತಿರಬೇಕಾದರೆ ಈ ಘಟನೆ ನಡೆದಿದೆ. ಘಟನೆ ಬಗ್ಗೆ ಎಫ್ಐಆರ್ ದಾಖಲಾಗಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.