ಪಂಡಿತ್ ಜವಹರಲಾಲ್ ನೆಹರೂ 55ನೇ ಪುಣ್ಯತಿಥಿ; ಗಣ್ಯರಿಂದ ಸ್ಮರಣೆ

ಸೋಮವಾರ ಭಾರತದ ಮೊದಲ ಪ್ರಧಾನಿ ಪಂಡಿತ್ ಜವರಹಲಾಲ್ ನೆಹರೂ ಅವರ 55ನೇ ಪುಣ್ಯತಿಥಿ...
ದೆಹಲಿಯ ಶಾಂತಿವನದಲ್ಲಿ ನೆಹರೂ ಸ್ಮಾರಕಕ್ಕೆ ಗಣ್ಯರಿಂದ ಪುಷ್ಪಾರ್ಚನೆ
ದೆಹಲಿಯ ಶಾಂತಿವನದಲ್ಲಿ ನೆಹರೂ ಸ್ಮಾರಕಕ್ಕೆ ಗಣ್ಯರಿಂದ ಪುಷ್ಪಾರ್ಚನೆ
ನವದೆಹಲಿ: ಸೋಮವಾರ ಭಾರತದ ಮೊದಲ ಪ್ರಧಾನಿ ಪಂಡಿತ್ ಜವರಹಲಾಲ್ ನೆಹರೂ ಅವರ 55ನೇ ಪುಣ್ಯತಿಥಿ. ಈ ಸಂದರ್ಭದಲ್ಲಿ ದೇಶ ಅವರನ್ನು ಸ್ಮರಿಸುತ್ತಿದೆ.
ದೆಹಲಿಯ ಶಾಂತಿವನದಲ್ಲಿರುವ ಪಂಡಿತ್ ನೆಹರೂ ಸ್ಮಾರಕಕ್ಕೆ ಇಂದು ಮಾಜಿ ರಾಷ್ಟ್ರಪತಿ ಹಾಗೂ ಉಪ ರಾಷ್ಟ್ರಪತಿಗಳಾದ ಪ್ರಣಬ್ ಮುಖರ್ಜಿ, ಹಮೀದ್ ಅನ್ಸಾರಿ, ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ನೀಡಿ ಗೌರವ ನಮನ ಸಲ್ಲಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com