ಇಟಾನಗರ: ಅರುಣಾಚಲ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಪೆಮಾ ಖಂಡು ಇಂದು ಪ್ರಮಾಣ ವಚನ ಸ್ವೀಕರಿಸಿದರು...ಧೋರ್ಜಿ ಖಂಡು ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ನಿವೃತ್ತ ಬ್ರಿಗೇಡಿಯರ್ ಬಿ ಡಿ ಮಿಶ್ರಾ ಅವರು ನೂತನ ಮುಖ್ಯಮಂತ್ರಿ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು..ಅವರೊಂದಿಗೆ ಇತರೆ 11 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು ಎಂದು ರಾಜಭವನದ ಮೂಲಗಳು ತಿಳಿಸಿವೆ..KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ
ಇಟಾನಗರ: ಅರುಣಾಚಲ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಪೆಮಾ ಖಂಡು ಇಂದು ಪ್ರಮಾಣ ವಚನ ಸ್ವೀಕರಿಸಿದರು...ಧೋರ್ಜಿ ಖಂಡು ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ನಿವೃತ್ತ ಬ್ರಿಗೇಡಿಯರ್ ಬಿ ಡಿ ಮಿಶ್ರಾ ಅವರು ನೂತನ ಮುಖ್ಯಮಂತ್ರಿ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು..ಅವರೊಂದಿಗೆ ಇತರೆ 11 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು ಎಂದು ರಾಜಭವನದ ಮೂಲಗಳು ತಿಳಿಸಿವೆ..KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ