ಆಂಧ್ರ ಪ್ರದೇಶದ ಚಿತ್ತೂರಿನಲ್ಲಿ ಭೀಕರ ಅಪಘಾತ: 12 ಮಂದಿ ದುರ್ಮರಣ, ಹಲವರಿಗೆ ಗಂಭೀರ ಗಾಯ

ಜಿಲ್ಲೆಯ ಬಂಗರುಪಲೆಂ ಮಂಡಲದಲ್ಲಿ ಶನಿವಾರ ಟ್ರಕ್‍ವೊಂದು ಓಮ್ನಿ ವ್ಯಾನ್ ಮತ್ತು ಇತರ ಎರಡು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಮಹಿಳೆಯರು ಸೇರಿದಂತೆ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ. 
ಅಪಘಾತ
ಅಪಘಾತ

ಚಿತ್ತೂರು(ಆಂಧ್ರಪ್ರದೇಶ): ಜಿಲ್ಲೆಯ ಬಂಗರುಪಲೆಂ ಮಂಡಲದಲ್ಲಿ ಶನಿವಾರ ಟ್ರಕ್‍ವೊಂದು ಓಮ್ನಿ ವ್ಯಾನ್ ಮತ್ತು ಇತರ ಎರಡು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಮಹಿಳೆಯರು ಸೇರಿದಂತೆ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ. 

ಚಿತ್ತೂರು-ಬೆಂಗಳೂರು ಹೆದ್ದಾರಿಯ ಮೊಗಿಲಿ ಘಾಟ್‌ ಬಳಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com