ಪಶ್ಚಿಮ ಬಂಗಾಳ ಉಪ ಚುನಾವಣೆ: ವಿಜಯದ ನೆಗೆ ಬೀರಿದ ಟಿಎಂಸಿ

ಪಶ್ಚಿಮ ಬಂಗಾಳದ ವಿಧಾನಸಭೆಯ ಮೂರು ಸ್ಥಾನಗಳನ್ನು ಆಡಳಿತರೂಢ ತೃಣಮೂಲ ಕಾಂಗ್ರೆಸ್ ತನ್ನ ಬುಟ್ಟಿಗೆ ಹಾಕಿಕೊಂಡು, ಬಿಜೆಪಿ ಭಾರಿ ಮುಖಭಂಗ ಅನುಭವಿಸುವಂತೆ ಮಾಡಿದೆ.
ಪಶ್ಚಿಮ ಬಂಗಾಳ ಉಪ ಚುನಾವಣೆ: ವಿಜಯದ ನೆಗೆ ಬೀರಿದ ಟಿಎಂಸಿ
ಪಶ್ಚಿಮ ಬಂಗಾಳ ಉಪ ಚುನಾವಣೆ: ವಿಜಯದ ನೆಗೆ ಬೀರಿದ ಟಿಎಂಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ವಿಧಾನಸಭೆಯ ಮೂರು ಸ್ಥಾನಗಳನ್ನು ಆಡಳಿತರೂಢ ತೃಣಮೂಲ ಕಾಂಗ್ರೆಸ್ ತನ್ನ ಬುಟ್ಟಿಗೆ ಹಾಕಿಕೊಂಡು, ಬಿಜೆಪಿ ಭಾರಿ ಮುಖಭಂಗ ಅನುಭವಿಸುವಂತೆ ಮಾಡಿದೆ. ಮೂರು ಸ್ಥಾನಗಳನ್ನ ಬುಟ್ಟಿಗೆ ಹಾಕಿಕೊಂಡು, ಅಹಂಕಾರದಿಂದ ವರ್ತಿಸುತ್ತಿರುವ ಬಿಜೆಪಿ ನಾಯಕರಿಗೆ ರಾಜ್ಯದ ಮತದಾರರು ತಕ್ಕಪಾಠ ಕಲಿಸಿದ್ದಾರೆ ಎಂದು ಮುಖ್ಯಮಂತ್ರಿ ಮಮತಾಬ್ಯಾನರ್ಜಿ ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು ಇದು 'ಇದು ಜನರ ಗೆಲುವು. ಅಭಿವೃದ್ಧಿಯ ವಿಜಯ. ಬಿಜೆಪಿ ಯದುರಹಂಕಾರದ ರಾಜಕೀಯ ವರ್ತನೆ ಬಹಳ ದಿನ  ನಡೆಯುವುದಿಲ್ಲ. ಇದನ್ನು ಬಿಜೆಪಿಯ ನಾಯಕರು ಅರ್ಥ ಮಾಡಿಕೊಳ್ಳಬೇಕು ಎಂದರು.  

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com