ಮಲೆಯಾಳಂ ಸಾಹಿತಿ ಅಕ್ಕಿತಂ ಗೆ ಜ್ಞಾನಪೀಠ ಪುರಸ್ಕಾರ

ಕೇರಳ ಸಾಹಿತ್ಯ  ಪ್ರೇಮಿಗಳಿಗೆ ಅಕ್ಕಿತಂ ಎಂಬ ಕಾವ್ಯನಾಮದಿಂದಲೇ ಜನಪ್ರಿಯರಾಗಿರುವ ಮಲೆಯಾಳಂ ಹಿರಿಯ ಸಾಹಿತಿ ಅಚ್ಯುತನ್ ನಂಬೂದರಿ ಅವರಿಗೆ ಸಾಹಿತ್ಯಕ್ಕಾಗಿ ನೀಡುವ ಅತ್ಯಂತ ಪ್ರತಿಷ್ಟಿತ ಜ್ಞಾನಪೀಠ ಪುರಸ್ಕಾರವನ್ನು ಶುಕ್ರವಾರ ದೆಹಲಿಯಲ್ಲಿ ಅಧಿಕೃತವಾಗಿ ಘೋಷಿಸಲಾಗಿದೆ.
ಮಲೆಯಾಳಂ ಸಾಹಿತಿ ಅಕ್ಕಿತಂ ಗೆ ಜ್ಞಾನಪೀಠ ಪುರಸ್ಕಾರ
ಮಲೆಯಾಳಂ ಸಾಹಿತಿ ಅಕ್ಕಿತಂ ಗೆ ಜ್ಞಾನಪೀಠ ಪುರಸ್ಕಾರ

ಕೋಜಿಕ್ಕೋಡ್: ಕೇರಳ ಸಾಹಿತ್ಯ  ಪ್ರೇಮಿಗಳಿಗೆ ಅಕ್ಕಿತಂ ಎಂಬ ಕಾವ್ಯನಾಮದಿಂದಲೇ ಜನಪ್ರಿಯರಾಗಿರುವ ಮಲೆಯಾಳಂ ಹಿರಿಯ ಸಾಹಿತಿ ಅಚ್ಯುತನ್ ನಂಬೂದರಿ ಅವರಿಗೆ ಸಾಹಿತ್ಯಕ್ಕಾಗಿ ನೀಡುವ ಅತ್ಯಂತ ಪ್ರತಿಷ್ಟಿತ ಜ್ಞಾನಪೀಠ ಪುರಸ್ಕಾರವನ್ನು ಶುಕ್ರವಾರ ದೆಹಲಿಯಲ್ಲಿ ಅಧಿಕೃತವಾಗಿ ಘೋಷಿಸಲಾಗಿದೆ.

93 ವರ್ಷದ ಉತ್ತರ ಕೇರಳದ ಈ ಹಿರಿಯ, ಹೃದಯದಿಂದಲೇ ಬರೆಯುವ ಸಾಹಿತಿ ಎಂದೇ  ಮಲೆಯಾಳಂ ಓದುಗ ಪ್ರೇಮಿಗಳಲ್ಲಿ ಜನಪ್ರಿಯರಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com