ಕೋಜಿಕ್ಕೋಡ್: ಕೇರಳ ಸಾಹಿತ್ಯ ಪ್ರೇಮಿಗಳಿಗೆ ಅಕ್ಕಿತಂ ಎಂಬ ಕಾವ್ಯನಾಮದಿಂದಲೇ ಜನಪ್ರಿಯರಾಗಿರುವ ಮಲೆಯಾಳಂ ಹಿರಿಯ ಸಾಹಿತಿ ಅಚ್ಯುತನ್ ನಂಬೂದರಿ ಅವರಿಗೆ ಸಾಹಿತ್ಯಕ್ಕಾಗಿ ನೀಡುವ ಅತ್ಯಂತ ಪ್ರತಿಷ್ಟಿತ ಜ್ಞಾನಪೀಠ ಪುರಸ್ಕಾರವನ್ನು ಶುಕ್ರವಾರ ದೆಹಲಿಯಲ್ಲಿ ಅಧಿಕೃತವಾಗಿ ಘೋಷಿಸಲಾಗಿದೆ.
93 ವರ್ಷದ ಉತ್ತರ ಕೇರಳದ ಈ ಹಿರಿಯ, ಹೃದಯದಿಂದಲೇ ಬರೆಯುವ ಸಾಹಿತಿ ಎಂದೇ ಮಲೆಯಾಳಂ ಓದುಗ ಪ್ರೇಮಿಗಳಲ್ಲಿ ಜನಪ್ರಿಯರಾಗಿದ್ದಾರೆ.
Advertisement