ಕಾಂಗ್ರೆಸ್ ವಿರುದ್ಧ ನಿರುಪಮ್ ಆಕ್ರೋಶ: ಮಹಾ ಚುನಾವಣಾ ಪ್ರಚಾರಕ್ಕೆ ಹೋಗದಿರಲು ನಿರ್ಧಾರ

ಕಾಂಗ್ರೆಸ್ ವಿರುದ್ಧ ಮುಂಬೈ ನ ಮಾಜಿ ಕಾಂಗ್ರೆಸ್ ಅಧ್ಯಕ್ಷ ಸಂಜಯ್ ನಿರುಪಮ್ ಆಕ್ರೋಶ ವ್ಯಕ್ತಪಡಿಸಿದ್ದು, ಮಹಾರಾಷ್ಟ್ರ ಚುನಾವಣಾ ಪ್ರಚಾರಕ್ಕೆ ಹೋಗದಿರಲು ನಿರ್ಧರಿಸಿದ್ದಾರೆ. 
ಕಾಂಗ್ರೆಸ್ ವಿರುದ್ಧ ನಿರುಪಮ್ ಆಕ್ರೋಶ: ಮಹಾ ಚುನಾವಣಾ ಪ್ರಚಾರಕ್ಕೆ ಹೋಗದಿರಲು ನಿರ್ಧಾರ
ಕಾಂಗ್ರೆಸ್ ವಿರುದ್ಧ ನಿರುಪಮ್ ಆಕ್ರೋಶ: ಮಹಾ ಚುನಾವಣಾ ಪ್ರಚಾರಕ್ಕೆ ಹೋಗದಿರಲು ನಿರ್ಧಾರ

ಮುಂಬೈ: ಕಾಂಗ್ರೆಸ್ ವಿರುದ್ಧ ಮುಂಬೈ ನ ಮಾಜಿ ಕಾಂಗ್ರೆಸ್ ಅಧ್ಯಕ್ಷ ಸಂಜಯ್ ನಿರುಪಮ್ ಆಕ್ರೋಶ ವ್ಯಕ್ತಪಡಿಸಿದ್ದು, ಮಹಾರಾಷ್ಟ್ರ ಚುನಾವಣಾ ಪ್ರಚಾರಕ್ಕೆ ಹೋಗದಿರಲು ನಿರ್ಧರಿಸಿದ್ದಾರೆ. 

ಟಿಕೆಟ್ ಹಂಚಿಕೆ ಕುರಿತು ಸಂಜಯ್ ನಿರುಪಮ್ ಅಸಮಾಧಾನಗೊಂಡಿದ್ದು, ಕಾಂಗ್ರೆಸ್ ಪಕ್ಷಕ್ಕೆ ನನ್ನ ಸೇವೆ ಇನ್ನು ಅಗತ್ಯವಿಲ್ಲವೆಂದು ತೋರುತ್ತದೆ. ನಾನು ವಿಧಾನಸಭಾ ಚುನಾವಣೆಯಲ್ಲಿ ಕೇವಲ ಒಬ್ಬ ಅಭ್ಯರ್ಥಿಗೆ ಟಿಕೆಟ್ ನೀಡಲು ಕೇಳಿದ್ದೆ. ಅದನ್ನೂ ತಿರಸ್ಕರಿಸಲಾಗಿದೆ. ನಾನು ಚುನಾವಣಾ ಪ್ರಚಾರದ್ಲಲಿ ಭಾಗಿಯಾಗುವುದಿಲ್ಲ ಎಂದು ಸಂಜಯ್ ನಿರುಪಮ್ ಹೇಳಿದ್ದಾರೆ.  

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com