ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ, ಸರ್ಕಾರಕ್ಕೆ ಹಸುವಿನ ಮೇಲಿನ ಪ್ರೀತಿ ಕೇವಲ ಕಾಗದದ ಮೇಲೆ ಮಾತ್ರ ಇದೆ ಎಂದು ಹೇಳಿದರು.
ದೇಶದ ಆರ್ಥಕತೆಯ ವಿಷಯದಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ದೇಶದಲ್ಲಿ 'ಉದ್ಯೋಗ ಬಿಕ್ಕಟ್ಟು ತೀವ್ರವಾಗಿದೆ' ಎಂದು ಹೇಳಿದರು.
ಅವರ ಪರವಾಗಿ ಅವರ ಕುಟುಂಬ ಈ ಟ್ವೀಟ್ ಮಾಡಿದ್ದು, ಐಎನ್ಎಕ್ಸ್-ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಈಗ ಜಾರಿ ನಿರ್ದೇಶನಾಲಯದ ವಶದಲ್ಲಿರುವ ಚಿದಂಬರಂ, 'ನಿಮ್ಮ ಸ್ವಂತ ತೀರ್ಮಾನಗಳನ್ನು ತೆಗೆದುಕೊಳ್ಳಲು ನಿಮಗೆ ಎರಡು ಆರ್ಥಿಕ ಸೂಚಕಗಳು' ಎಂದು ಸೂಚ್ಯಕವಾಗಿ ಹೇಳಿದ್ದಾರೆ.
Advertisement