ವಿಧಾನಸಭೆ ಚುನಾವಣೆ ಹಿನ್ನೆಲೆ: ಜಾರ್ಖಂಡ್ ನ 6 ಶಾಸಕರು ಬಿಜೆಪಿ ಸೇರ್ಪಡೆ

ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ಆರು ಶಾಸಕರು ಸಿಎಂ ರಘುಬರ್ ದಾಸ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಬಿಜೆಪಿ ಸೇರಿದ ಆರು ಶಾಸಕರು
ಬಿಜೆಪಿ ಸೇರಿದ ಆರು ಶಾಸಕರು

ರಾಂಚಿ: ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ಆರು ಶಾಸಕರು ಸಿಎಂ ರಘುಬರ್ ದಾಸ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಜೆಎಂಎಂ ನ ಬಹಾರಗೋರ ಶಾಸಕ ಕುನಾಲ್ ಸಾರಂಗಿ, ಮಾಂಡು ಶಾಸಕ ಜೆಪಿ ಭಾಯ್ ಪಟೇಲ್, ಮತ್ತು ಬಿಷಾನಪುರ್ ಶಾಸಕ ಚಾರ್ಮಾ ಲಿಂಡ್ರಾ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಭವಂತಪುರ್ ಶಾಸಕ ಭಾನು ಪ್ರತಾಪ್, ಸುಖದೇವ್ ಭಗತ್ ಹಾಗೂ ಕಾಂಗ್ರೆಸ್ ನ ಮನೋಜ್ ಯಾದವ್ ಕೂಡ ಪಕ್ಷ ತೊರೆದು ಬಿಜೆಪಿ ಸೇರಿದ್ದಾರೆ,.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com