ಏ.05 ರಂದು ದೀಪ ಹಚ್ಚಬೇಕಾದರೆ ಈ ಕೆಲಸಗಳನ್ನು ಮಾಡಲೇಬೇಡಿ: ಎಚ್ಚರ ವಹಿಸಿ!

ಕೊರೋನಾ ವಿರುದ್ಧದ ಸಮರದ ಭಾಗವಾಗಿ ಜನರಲ್ಲಿ ಪ್ರಧಾನಿ ನರೇಂದ್ರ ಮೋದಿ ಏ.05 ರಂದು ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ದೀಪ ಬೆಳಗಲು ದೇಶದ ಜನತೆಗೆ ಕರೆ ನೀಡಿದ್ದರು. 
ಏ.05 ರಂದು ದೀಪ ಹಚ್ಚಬೇಕಾದರೆ ಈ ಕೆಲಸಗಳನ್ನು ಮಾಡಲೇಬೇಡಿ: ಎಚ್ಚರ ವಹಿಸಿ!
ಏ.05 ರಂದು ದೀಪ ಹಚ್ಚಬೇಕಾದರೆ ಈ ಕೆಲಸಗಳನ್ನು ಮಾಡಲೇಬೇಡಿ: ಎಚ್ಚರ ವಹಿಸಿ!

ನವದೆಹಲಿ: ಕೊರೋನಾ ವಿರುದ್ಧದ ಸಮರದ ಭಾಗವಾಗಿ ಜನರಲ್ಲಿ ಪ್ರಧಾನಿ ನರೇಂದ್ರ ಮೋದಿ ಏ.05 ರಂದು ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ದೀಪ ಬೆಳಗಲು ದೇಶದ ಜನತೆಗೆ ಕರೆ ನೀಡಿದ್ದರು. 

ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೆಲವು ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಕೊರೋನಾ ಹಿನ್ನೆಲೆಯಲ್ಲಿ ಅಲ್ಕೊಹಾಲ್ ಅಂಶವಿರುವ ಸ್ಯಾನಟೈಸರ್ ಬಳಕೆ ಹೆಚ್ಚಾಗುತ್ತಿದ್ದು ಇದು ಬೆಂಕಿ ಅತಿ ವೇಗವಾಗಿ ಹೊತ್ತಿಕೊಳ್ಳುವುದಕ್ಕೆ ಸಹಕಾರಿಯಾಗಿದೆ. ಈ ಹಿನ್ನೆಲೆಯಲ್ಲಿ ದೀಪಬೆಳಗುವ ಮುನ್ನ ಹ್ಯಾಂಡ್ ಸ್ಯಾನಟೈಸರ್ ಗಳನ್ನು ಬಳಕೆ ಮಾಡಬೇಡಿ ಎಂದು ಕೇಂದ್ರ ಸರ್ಕಾರ ಹೇಳಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com