ಏ.05 ರಂದು ದೀಪ ಹಚ್ಚಬೇಕಾದರೆ ಈ ಕೆಲಸಗಳನ್ನು ಮಾಡಲೇಬೇಡಿ: ಎಚ್ಚರ ವಹಿಸಿ!

ಕೊರೋನಾ ವಿರುದ್ಧದ ಸಮರದ ಭಾಗವಾಗಿ ಜನರಲ್ಲಿ ಪ್ರಧಾನಿ ನರೇಂದ್ರ ಮೋದಿ ಏ.05 ರಂದು ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ದೀಪ ಬೆಳಗಲು ದೇಶದ ಜನತೆಗೆ ಕರೆ ನೀಡಿದ್ದರು. 
ಏ.05 ರಂದು ದೀಪ ಹಚ್ಚಬೇಕಾದರೆ ಈ ಕೆಲಸಗಳನ್ನು ಮಾಡಲೇಬೇಡಿ: ಎಚ್ಚರ ವಹಿಸಿ!
ಏ.05 ರಂದು ದೀಪ ಹಚ್ಚಬೇಕಾದರೆ ಈ ಕೆಲಸಗಳನ್ನು ಮಾಡಲೇಬೇಡಿ: ಎಚ್ಚರ ವಹಿಸಿ!
Updated on

ನವದೆಹಲಿ: ಕೊರೋನಾ ವಿರುದ್ಧದ ಸಮರದ ಭಾಗವಾಗಿ ಜನರಲ್ಲಿ ಪ್ರಧಾನಿ ನರೇಂದ್ರ ಮೋದಿ ಏ.05 ರಂದು ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ದೀಪ ಬೆಳಗಲು ದೇಶದ ಜನತೆಗೆ ಕರೆ ನೀಡಿದ್ದರು. 

ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೆಲವು ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಕೊರೋನಾ ಹಿನ್ನೆಲೆಯಲ್ಲಿ ಅಲ್ಕೊಹಾಲ್ ಅಂಶವಿರುವ ಸ್ಯಾನಟೈಸರ್ ಬಳಕೆ ಹೆಚ್ಚಾಗುತ್ತಿದ್ದು ಇದು ಬೆಂಕಿ ಅತಿ ವೇಗವಾಗಿ ಹೊತ್ತಿಕೊಳ್ಳುವುದಕ್ಕೆ ಸಹಕಾರಿಯಾಗಿದೆ. ಈ ಹಿನ್ನೆಲೆಯಲ್ಲಿ ದೀಪಬೆಳಗುವ ಮುನ್ನ ಹ್ಯಾಂಡ್ ಸ್ಯಾನಟೈಸರ್ ಗಳನ್ನು ಬಳಕೆ ಮಾಡಬೇಡಿ ಎಂದು ಕೇಂದ್ರ ಸರ್ಕಾರ ಹೇಳಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com