ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳವಾರ 21 ದಿನಗಳ ಲಾಕ್ ಡೌನ್ ಕೊನೆಯ ದಿನ ದೇಶವಾಸಿಗಳನ್ನುದ್ದೇಶಿಸಿ ಮಾತನಾಡಿದರು.
ಅವರ ಭಾಷಣದ ಹೈಲೈಟ್ಸ್ ಹೀಗಿದೆ:
- ರಾಜ್ಯಗಳಲ್ಲಿ ಕೋವಿಡ್-19 ಲಾಕ್ ಡೌನ್ ಹಿನ್ನೆಲೆಯಲ್ಲಿ ಏಪ್ರಿಲ್ 20ರವರೆಗೆ ತೀವ್ರ ನಿಗಾ, ಕಟ್ಟೆಚ್ಚರ, ನಂತರ ಹಂತ ಹಂತವಾಗಿ ಪರಿಸ್ಥಿತಿ ನೋಡಿಕೊಂಡು ಲಾಕ್ ಡೌನ್ ವಿನಾಯ್ತಿ.
- ಹಾಟ್ ಸ್ಪಾಟ್ ಸ್ಥಳಗಳ ಮೇಲೆ ಮುಂದಿನ ಒಂದು ವಾರ ತೀವ್ರ ನಿಗಾ.
- ನಾಳೆ ಕೇಂದ್ರ ಸರ್ಕಾರದಿಂದ ವಿಸ್ತೃತ ಮಾರ್ಗಸೂಚಿ ಬಿಡುಗಡೆ. ಬಡವರು, ನಿರ್ಗತಿಕರು ಮತ್ತು ದಿನಗೂಲಿ ನೌಕರರನ್ನು ಗಮನದಲ್ಲಿಟ್ಟುಕೊಂಡು ಮಾರ್ಗಸೂಚಿ ರಚನೆ.
ಇದೇ ಸಂದರ್ಭದಲ್ಲಿ ದೇಶವಾಸಿಗಳು ಮನೆಯಲ್ಲಿದ್ದುಕೊಂಡು ಪಾಲಿಸಿ ಎಂದು ಸಪ್ತ ಸೂತ್ರಗಳನ್ನು ನೀಡಿದ್ದಾರೆ. ಅವುಗಳು-
Advertisement