ರಾಜಸ್ಥಾನ: ವಿಧಾನಸಭೆ ಅಧಿವೇಶನಕ್ಕೂ ಮುನ್ನ ಕುತೂಹಲ ಮೂಡಿಸಿದ ವಸುಂಧರಾ ರಾಜೆ-ರಾಜ್ಯಪಾಲರ ಭೇಟಿ 

 ರಾಜಸ್ಥಾನದಲ್ಲಿ ಕಾಂಗ್ರೆಸ್ ನ ಬಿಕ್ಕಟ್ಟು ಶಮನಗೊಂಡು ವಿಧಾನಸಭೆಯ ಅಧಿವೇಶನ ನಡೆಯುವುದಕ್ಕೂ ಮುನ್ನ
ವಸುಂದರಾ ರಾಜೇ
ವಸುಂದರಾ ರಾಜೇ
Updated on

ಜೈಪುರ: ರಾಜಸ್ಥಾನದಲ್ಲಿ ಕಾಂಗ್ರೆಸ್ ನ ಬಿಕ್ಕಟ್ಟು ಶಮನಗೊಂಡು ವಿಧಾನಸಭೆಯ ಅಧಿವೇಶನ ನಡೆಯುವುದಕ್ಕೂ ಮುನ್ನ ರಾಜಸ್ಥಾನದ ರಾಜ್ಯಪಾಲರನ್ನು ಬಿಜೆಪಿ ನಾಯಕಿ ವಸುಂಧರಾ ರಾಜೆ ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ. 

ರಾಜಭವನದ ವಕ್ತಾರರು ವಸುಂಧರಾ ರಾಜೆ-ಕಲ್ ರಾಜ್ ಮಿಶ್ರಾ ಅವರ ಭೇಟಿ ಸೌಜನ್ಯದ ಭೇಟಿಯಾಗಿತ್ತು ಎಂದು ಹೇಳಿದ್ದಾರೆ. 

ಆ.14 ರಿಂದ ರಾಜಸ್ಥಾನದಲ್ಲಿ ವಿಧಾನಸಭೆ ಅಧಿವೇಶನ ನಡೆಯಲಿದೆ. ಇದಕ್ಕೂ ಮುನ್ನ ರಾಜೆ ಅವರು ಬಿಜೆಪಿ ಶಾಸಕಾಂಗ ಸಭೆ ನಡೆಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com