ತೀವ್ರಗೊಂಡ ರೈತರ ಪ್ರತಿಭಟನೆ ದೆಹಲಿ-ಜೈಪುರ ಹೆದ್ದಾರಿ ತಡೆ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಮಸೂದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದ್ದು, ರಾಜಸ್ಥಾನ-ಹರ್ಯಾಣ ಗಡಿ ಭಾಗದ ರೈತರು ದೆಹಲಿ-ಜೈಪುರ್ ಹೆದ್ದಾರಿಯಲ್ಲಿ ಜಾಮ್ ಉಂಟಾಗಿತ್ತು.
ತೀವ್ರಗೊಂಡ ರೈತರ ಪ್ರತಿಭಟನೆ ದೆಹಲಿ-ಜೈಪುರ ಹೆದ್ದಾರಿ ತಡೆ
ತೀವ್ರಗೊಂಡ ರೈತರ ಪ್ರತಿಭಟನೆ ದೆಹಲಿ-ಜೈಪುರ ಹೆದ್ದಾರಿ ತಡೆ
Updated on

ಜೈಪುರ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಮಸೂದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದ್ದು, ರಾಜಸ್ಥಾನ-ಹರ್ಯಾಣ ಗಡಿ ಭಾಗದ ರೈತರು ದೆಹಲಿ-ಜೈಪುರ್ ಹೆದ್ದಾರಿಯಲ್ಲಿ ಜಾಮ್ ಉಂಟಾಗಿತ್ತು.

ಅಖಿಲ ಭಾರತ ಕಿಸಾನ್ ಸಂಘರ್ಷ್ ಕೋಆರ್ಡಿನೇಷನ್ ಸಮಿತಿಯ ಕರೆಯ ಹಿನ್ನೆಲೆಯಲ್ಲಿ ರಾಜಸ್ಥಾನ ಹಾಗೂ ಹರ್ಯಾಣದ ವಿವಿಧ ರೈತ ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, 

ಎರಡೂ ರಾಜ್ಯಗಳಿಂದ ಬಂದಿದ್ದ ರೈತರು ಶಾಜಾನ್ಪುರ್ ದಲ್ಲಿ ಸೇರಿ ಮುಂದಿನ ಯೋಜನೆಯನ್ನು ಚರ್ಚಿಸಿದ್ದಾರೆ. ಈ ಹೆದ್ದಾರಿ ತಡೆ ದೆಹಲಿಯ ಗಡಿ ಭಾಗದಲ್ಲಿ 17 ದಿನಗಳಿಂದ ರೈತರು ನಡೆಸುತ್ತಿದ್ದ ಪ್ರತಿಭಟನೆಯ ಭಾಗವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com