ನವದೆಹಲಿ: ಉಗ್ರರಿಗೆ ಬಿರಿಯಾನಿ ಹೇಳಿಕೆ ಆರೋಪದ ಮೇರೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಚುನಾವಣಾ ಆಯೋಗ ಇಂದು ಶೋಕಾಸ್ ನೋಟಿಸ್ ನೀಡಿದೆ
ಶುಕ್ರವಾರ ಸಂಜೆ 5 ಗಂಟೆಯೊಳಗೆ ಪ್ರತಿಕ್ರಿಯೆ ನೀಡುವಂತೆ ಚುನಾವಣಾ ಆಯೋಗ ಯೋಗಿ ಆದಿತ್ಯ ನಾಥ್ ಅವರಿಗೆ ಸೂಚಿಸಲಾಗಿದೆ.
ಯೋಗಿ ಆದಿತ್ಯ ನಾಥ್ ಇಂತಹ ಆಕ್ಷೇಪಾರ್ಹ ಹೇಳಿಕೆ ನೀಡುವ ಮೂಲಕ ದೆಹಲಿ ವಿಧಾನಸಭಾ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಚುನಾವಣಾ ಆಯೋಗ ಹೇಳಿದೆ. ಫೆಬ್ರವರಿ 1 ರಂದು ಚುನಾವಣಾ ಪ್ರಚಾರದಲ್ಲಿ ಯೋಗಿ ಆದಿತ್ಯ ನಾಥ್ ಈ ಹೇಳಿಕೆ ನೀಡಿದ್ದರು.
Advertisement