ಭುವನೇಶ್ವರ: 11 ಕೆವಿ ವಿದ್ಯುತ್ ತಂತಿ ಚಲಿಸುತ್ತಿರುವ ಬಸ್ಸಿನ ಮೇಲೆ ತಂಡಾಗಿ ಬಿದ್ದ ಪರಿಣಾಮ , ಆರು ಮಂದಿ ಸಾವನ್ನಪ್ಪಿದ್ದು, ಇತರೆ 40 ಮಂದಿ ಗಾಯಗೊಂಡಿದ್ದಾರೆ. ಘಟನೆಯ ಬಗ್ಗೆ ಎಸ್ಪಿ ಪಿನಾಕ್ ಮಿಶ್ರಾ ಮಾತನಾಡಿ, ಬಸ್ನಿಂದ ಐದು ಶವಗಳನ್ನು ವಶಪಡಿಸಿಕೊಳ್ಳಲಾಗಿದ್ದು, ನಂತರ ಒಬ್ಬರು ಮೃತಪಟ್ಟಿದ್ದಾರೆ.
ಗಾಯಗೊಂಡವರಲ್ಲಿ ಹೆಚ್ಚಿನವರು ಗಂಭೀರ ಸ್ಥಿತಿಯಲ್ಲಿರುವುದರಿಂದ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದರು .
Advertisement