ದೆಹಲಿಯಲ್ಲಿ ಬಹುಮತದತ್ತ 'ಆಪ್': ಲೆ.ಗವರ್ನರ್ ರಿಂದ 6ನೇ ವಿಧಾನಸಭೆ ವಿಸರ್ಜನೆ

ದೆಹಲಿ ವಿಧಾನಸಭೆ ಕ್ಷೇತ್ರಗಳ ಪೂರ್ಣ ಫಲಿತಾಂಶ ಹೊರಬರುವ ಮುನ್ನವೇ ಲೆ.ಗವರ್ನರ್ ಅನಿಲ್ ಬೈಜಾಲ್ ಮಂಗಳವಾರ ವಿಧಾನಸಭೆಯನ್ನು ವಿಸರ್ಜಿಸಿದ್ದಾರೆ.
ದೆಹಲಿಯಲ್ಲಿ ಬಹುಮತದತ್ತ 'ಆಪ್': ಲೆ.ಗವರ್ನರ್ ರಿಂದ 6ನೇ ವಿಧಾನಸಭೆ ವಿಸರ್ಜನೆ
Updated on

ನವದೆಹಲಿ: ದೆಹಲಿ ವಿಧಾನಸಭೆ ಕ್ಷೇತ್ರಗಳ ಪೂರ್ಣ ಫಲಿತಾಂಶ ಹೊರಬರುವ ಮುನ್ನವೇ ಲೆ.ಗವರ್ನರ್ ಅನಿಲ್ ಬೈಜಾಲ್ ಮಂಗಳವಾರ ವಿಧಾನಸಭೆಯನ್ನು ವಿಸರ್ಜಿಸಿದ್ದಾರೆ.


ರಾಷ್ಟ್ರ ರಾಜಧಾನಿ ದೆಹಲಿಯ 6ನೇ ವಿಧಾನಸಭೆಯನ್ನು ಲೆ.ಗವರ್ನರ್ ಅನಿಲ್ ಬೈಜಾಲ್ ಮಂಗಳವಾರ ವಿಸರ್ಜಿಸಿದ್ದಾರೆ ಎಂದು ಅಧಿಕೃತ ಮಾಹಿತಿ ತಿಳಿಸಿದೆ. ಇಂದು ಫಲಿತಾಂಶ ಹೊರಬಿದ್ದ ನಂತರ 7ನೇ ವಿಧಾನಸಭೆ ರಚನೆಗೆ ಹೊಸ ಆದೇಶ ಹೊರಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com