ನವದೆಹಲಿ:ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಸೋಮವಾರ ಬೆಳಗ್ಗೆ ಕರ್ನಾಟಕ ಮತ್ತು ತಮಿಳು ನಾಡಿನ 20ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ನಡೆಸಿ ಶೋಧಕಾರ್ಯ ನಡೆಸಿದೆ.
ಇಸಿಸ್ ಉಗ್ರಗಾಮಿ ಪಿತೂರಿ ಕೇಸಿಗೆ ಸಂಬಂಧಪಟ್ಟಂತೆ ಈ ದಾಳಿ ನಡೆಸಲಾಗಿದೆ.
2018ರ ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕ ಸಂಘಟನೆಯ ಪಿತೂರಿ ಕೇಸಿಗೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ತಂಡದ ಅಧಿಕಾರಿಗಳು ತಮಿಳು ನಾಡಿನ ಮತ್ತು ಕರ್ನಾಟಕದ ವಿವಿಧೆಡೆಗಳಲ್ಲಿ ದಾಳಿ ನಡೆಸಿದ್ದಾರೆ. ರಾಷ್ಟ್ರೀಯ ತನಿಖಾ ತಂಡ ಈ ಕೇಸಿಗೆ ಸಂಬಂಧಪಟ್ಟಂತೆ ಕಳೆದ ಹಲವು ತಿಂಗಳುಗಳಿಂದ ದಾಳಿ ನಡೆಸುತ್ತಿತ್ತು.
Advertisement