ಪಾಕ್ ನಲ್ಲಿ ಗುರುದ್ವಾರದ ಮೇಲೆ ದಾಳಿ: ರಾಹುಲ್ ಗಾಂಧಿ ಖಂಡನೆ

ಪಾಕಿಸ್ತಾನದಲ್ಲಿ  ನಾಂಕನ್ ಸಾಹೇಬ್ ಗುರುದ್ವಾರದ ಮೇಲೆ ದಾಳಿಯನ್ನು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ತೀವ್ರವಾಗಿ ಖಂಡಿಸಿದ್ದು, ಧರ್ಮಾಂಧತೆಯು ಅಪಾಯಕಾರಿ, ಧೀರ್ಘಕಾಲಿನ ವಿಷಕ್ಕೆ ಯಾವುದೇ ಗಡಿ ಇಲ್ಲ ಎಂದಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ
Updated on

ನವದೆಹಲಿ: ಪಾಕಿಸ್ತಾನದಲ್ಲಿ  ನಾಂಕನ್ ಸಾಹೀಬ್ ಗುರುದ್ವಾರದ ಮೇಲೆ ದಾಳಿಯನ್ನು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ತೀವ್ರವಾಗಿ ಖಂಡಿಸಿದ್ದಾರೆ.

ನಾಂಕನ್ ಸಾಹೀಬ್ ಮೇಲಿನ ದಾಳಿ ಅತ್ಯಂತ ಖಂಡನೀಯ ಮತ್ತು  ನಿಸಂಶಯವಾಗಿ ಖಂಡಿಸಲೇಬೇಕಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಧರ್ಮಾಂಧತೆಯು ಅಪಾಯಕಾರಿ, ಅತ್ಯಂತ ಹಳೆಯ ವಿಷಕ್ಕೆ ಯಾವುದೇ ಗಡಿ ಇರುವುದಿಲ್ಲ. ಪ್ರೀತಿ, ಪರಸ್ಪರ ಗೌರವ, ತಿಳುವಳಿಕೆ ಅದರ ಏಕೈಕ ಪ್ರತಿಮದ್ದು ಆಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com