ಉತ್ತರಾಖಂಡ್ ನಲ್ಲಿ ಕಟ್ಟಡ ಕುಸಿತ: ಮೂವರ ದಾರುಣ ಸಾವು

ಉತ್ತರಾಖಂಡದ ಡೆಹ್ರಾಡೂನ್‌ನ ಚುಕ್ಕುವಾಲಾ ಪ್ರದೇಶದಲ್ಲಿ ಮಂಗಳವಾರ ತಡರಾತ್ರಿ ಕಟ್ಟಡ  ಕುಸಿದು ಬಿದ್ದ ಪರಿಣಾಮ ಮೂರು ಮಂದಿ ಸಾವನ್ನಪ್ಪಿದ್ದಾರೆ.
ಎನ್ ಡಿ ಆರ್ ಎಫ್ ತಂಡದ ರಕ್ಷಣಾ ಕಾರ್ಯಾಚರಣೆ
ಎನ್ ಡಿ ಆರ್ ಎಫ್ ತಂಡದ ರಕ್ಷಣಾ ಕಾರ್ಯಾಚರಣೆ
Updated on

ಡೆಹ್ರಾಡೂನ್: ಉತ್ತರಾಖಂಡದ ಡೆಹ್ರಾಡೂನ್‌ನ ಚುಕ್ಕುವಾಲಾ ಪ್ರದೇಶದಲ್ಲಿ ಮಂಗಳವಾರ ತಡರಾತ್ರಿ ಕಟ್ಟಡ  ಕುಸಿದು ಬಿದ್ದ ಪರಿಣಾಮ ಮೂರು ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಘಟನಾ ಸ್ಥಳಕ್ಕೆ ತಲುಪಿದ್ದು ರಕ್ಷಣಾ ಕಾರ್ಯ ನಡೆಸುತ್ತಿದೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. 

ಕುಸಿದ ಕಟ್ಟಡದ ಅವಶೇಷಗಳಡಿಯಿಂದ ಮೂವರನ್ನು ರಕ್ಷಿಸಲಾಗಿದೆ. ಮೂರು ಮೃತದೇಹಗಳನ್ನು ಹೊರಗೆ ತೆಗೆದಿದ್ದು, ಇನ್ನಷ್ಟು ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com