ಸಂಜಯ್ ಝಾ
ಸಂಜಯ್ ಝಾ

ಎಐಸಿಸಿ ವಕ್ತಾರ ಸ್ಥಾನದಿಂದ ಸಂಜಯ್ ಝಾ ಗೆ ಗೇಟ್ ಪಾಸ್

ಪಕ್ಷದ ವಿರುದ್ಧ ಟೀಕೆ ಮಾಡಿ ಪತ್ರಿಕೆಯಲ್ಲಿ ಲೇಖನ ಬರೆದಿದ್ದ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಕ್ತಾರ  ಸ್ಥಾನದಿಂದ ಸಂಜಯ್ ಝಾ ಅವರಿಗೆ ಗೇಟ್ ಪಾಸ್ ನೀಡಲಾಗಿದೆ.
Published on

ನವದೆಹಲಿ: ಪಕ್ಷದ ವಿರುದ್ಧ ಟೀಕೆ ಮಾಡಿ ಪತ್ರಿಕೆಯಲ್ಲಿ ಲೇಖನ ಬರೆದಿದ್ದ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಕ್ತಾರ  ಸ್ಥಾನದಿಂದ ಸಂಜಯ್ ಝಾ ಅವರಿಗೆ ಗೇಟ್ ಪಾಸ್ ನೀಡಲಾಗಿದೆ.

ಝಾ ಅವರನ್ನು ವಕ್ತಾರ ಸ್ಥಾನದಿಂದ ತೆಗೆದು ಹಾಕಿರುವ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅಭಿಷೇಕ್ ದತ್ ಸಾಧನಾ ಭಾರ್ತಿ ಅವರನ ಕಾಂಗ್ರೆಸ್ ಮಾಧ್ಯಮ ವಕ್ತಾರರನ್ನಾಗಿ ನೇಮಿಸಿದ್ದಾರೆ.

ಎಐಸಿಸಿ ವಕ್ತಾರ ಸ್ಥಾನದಿಂದ ಸಂಜಯ್ ಝಾ ಅವರನ್ನು ತೆಗೆದು ಹಾಕಿದು ಈ ಕ್ರಮ ತಕ್ಷಣವೇ ಜಾರಿಗೆ ಬರಲಿದೆ ಎಂದು ಕಾಂಗ್ರೆಸ್ ಅಧಿಕೃತ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com