ನಿರ್ಭಯ ಪ್ರಕರಣ: ಜೀವದಾನಕ್ಕಾಗಿ ಲೆಫ್ಟಿನೆಂಟ್ ಗೌರ್ನರ್ ಮೊರೆ ಹೋದ ಅಪರಾಧಿ

ನಿರ್ಭಯ ಪ್ರಕರಣದ ಅಪರಾಧಿಗಳಿಗೆ ಕಾನೂನಿನ ಎಲ್ಲಾ ಬಾಗಿಲು ಮುಚ್ಚಿದ್ದರೂ, ಮರಣದಂಡನೆಯಿಂದ ತಪ್ಪಿಸಿಕೊಳ್ಳುವುದಕ್ಕೆ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದ್ದಾರೆ.
ನಿರ್ಭಯ ಪ್ರಕರಣ: ಜೀವದಾನಕ್ಕಾಗಿ ಲೆಫ್ಟಿನೆಂಟ್ ಗೌರ್ನರ್ ಮೊರೆ ಹೋದ ಅಪರಾಧಿಗಳು!
ನಿರ್ಭಯ ಪ್ರಕರಣ: ಜೀವದಾನಕ್ಕಾಗಿ ಲೆಫ್ಟಿನೆಂಟ್ ಗೌರ್ನರ್ ಮೊರೆ ಹೋದ ಅಪರಾಧಿಗಳು!
Updated on

ನವದೆಹಲಿ: ನಿರ್ಭಯ ಪ್ರಕರಣದ ಅಪರಾಧಿಗಳಿಗೆ ಕಾನೂನಿನ ಎಲ್ಲಾ ಬಾಗಿಲು ಮುಚ್ಚಿದ್ದರೂ, ಮರಣದಂಡನೆಯಿಂದ ತಪ್ಪಿಸಿಕೊಳ್ಳುವುದಕ್ಕೆ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದ್ದಾರೆ.
 
ಅಪರಾಧಿ ವಿನಯ್ ಶರ್ಮ ಪರ ವಕೀಲ ಎಪಿ ಸಿಂಗ್ ತನ್ನ ಕಕ್ಷಿದಾರನ ಮರಣದಂಡನೆಯ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಇಳಿಕೆ ಮಾಡಬೇಕೆಂದು ದೆಹಲಿಯ ಲೆಫ್ಟಿನೆಂಟ್ ಗೌರ್ನರ್ ಗೆ ಮನವಿ ಸಲ್ಲಿಸಿದ್ದಾರೆ. 

ಸಿಆರ್ ಪಿಸಿ ಸೆಕ್ಷನ್ 432 ಹಾಗೂ 433 ಅಡಿಯಲ್ಲಿ ಮರಣದಂಡನೆ ಶಿಕ್ಷೆಯನ್ನು ರದ್ದುಗೊಳಿಸಬೇಕೆಂದು ಮನವಿ ಮಾಡಿದ್ದಾರೆ. ಸಕಾರಾತ್ಮಕ ಸುಧಾರಣೆ, ವಯಸ್ಸು, ಸಾಮಾಜಿಕ-ಆರ್ಥಿಕ ಸ್ಥಿತಿಗತಿಗಳನ್ನು ಪರಿಗಣಿಸಿ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಬೇಕೆಂದು ವಕೀಲರು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com