ಪಣಜಿ: ಕೇಂದ್ರ ಸರ್ಕಾರ ಹೆಚ್ಚುವರಿ ಸಂಪಲ್ಮೂಲ ಸಂಹ್ರಹಣೆಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಅಬಕಾರಿ ಸುಂಕ ಹೆಚ್ಚಳ ಮಾಡಿರುವ ಕ್ರಮವನ್ನು ಕಾಂಗ್ರೆಸ್ ಬಲವಾಗಿ ಖಂಡಿಸಿದೆ.
ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಇಳಿಕೆ ಯಾಗಿರುವ ಅದರ ಲಾಭವನ್ನು ಜನರಿಗೆ ತಲುಪಿಸುವುದನ್ನು ಬಿಟ್ಟು ಜನತೆಯ ಮತ್ತುಷ್ಟು ಮೇಲೆ ಹೊರೆ ಹಾಕುವುದು ತರವಲ್ಲ, ಶೋಭೆಯೂ ಅಲ್ಲ ಎಂದು ಕಾಂಗ್ರೆಸ್ ವಕ್ತಾರ ಟ್ರಾಜಾನೊ ಡಿ ಮೆಲ್ಲೊ, ಆಗ್ರಹಪಡಿಸಿದ್ದಾರೆ.
Advertisement